Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಹೋಶುವ

,

1ನೇ ಅಧ್ಯಾಯ

,
വാക്യം   11

“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.

Go to Home Page