ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.