ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು.