ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.