ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.