kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

7ನೇ ಅಧ್ಯಾಯ

,
ವಚನ   13

ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.

Go to Home Page