ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.