kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

8ನೇ ಅಧ್ಯಾಯ

,
ವಚನ   1

ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.

Go to Home Page