ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.