kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

8ನೇ ಅಧ್ಯಾಯ

,
ವಚನ   22

ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.

Go to Home Page