ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.