ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೆಹೋಶುವ
,
10ನೇ ಅಧ್ಯಾಯ
,
ವಚನ 22
ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.
Go to Home Page