ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.