ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.
Go to Home Page