ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.