ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.