ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.