ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.