ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.