ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.