ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.
Go to Home Page