ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?