kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

2ನೇ ಅಧ್ಯಾಯ

,
ವಚನ   2

ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?

Go to Home Page