ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.