ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.