ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!