Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
വാക്യം   13

ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,

Go to Home Page