kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

6ನೇ ಅಧ್ಯಾಯ

,
ವಚನ   20

ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.

Go to Home Page