ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.