ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.