ಆಗ ಗಿದ್ಯೋನನು ಅವರಿಗೆ, “ಒಳ್ಳೆಯದು, ಸರ್ವೇಶ್ವರ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು,” ಎಂದು ಹೇಳಿದನು.