kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

9ನೇ ಅಧ್ಯಾಯ

,
ವಚನ   9

ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.

Go to Home Page