ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.