ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.