ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧ ಮಾಡುವುದಕ್ಕೇನು ಕಾರಣ?” ಎಂದು ಕೇಳಿದನು.