kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

11ನೇ ಅಧ್ಯಾಯ

,
ವಚನ   19

ಬಳಿಕ ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ಅವರು ದೂತರನ್ನು ಕಳುಹಿಸಿ, “ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು,” ಎಂದು ಅವನನ್ನು ಬೇಡಿಕೊಂಡರು.

Go to Home Page