“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.