Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

16ನೇ ಅಧ್ಯಾಯ

,
വാക്യം   17

ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.

Go to Home Page