kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

16ನೇ ಅಧ್ಯಾಯ

,
ವಚನ   28

ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.

Go to Home Page