ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.