kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

19ನೇ ಅಧ್ಯಾಯ

,
ವಚನ   11

ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.

Go to Home Page