ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ನ್ಯಾಯಸ್ಥಾಪಕರು
,
19ನೇ ಅಧ್ಯಾಯ
,
ವಚನ 26
ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.
Go to Home Page