ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.