Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ರೂತಳು

,

1ನೇ ಅಧ್ಯಾಯ

,
വാക്യം   1

ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.

Go to Home Page