ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.