kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ರೂತಳು

,

2ನೇ ಅಧ್ಯಾಯ

,
ವಚನ   20

ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.

Go to Home Page