“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”
Go to Home Page