ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.