ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!