ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.